*ಆಡಿಯೋ ಸಂಭಾಷಣೆಯ ವಿವೇಕಾನಂದನ ಪತ್ತೆ ಮಾಡಿದ ಮಾಜಿ ಸಿಎಂ; ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದ ಕಥೆ ಎಂದು ಮತ್ತೆ ಕಿಡಿಕಾರಿದ HDK*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಿಎಂ ಸಿದ್ದರಾಮಯ್ಯ ಹಾಗೂ ಪುತ್ರ ಯತೀಂದ್ರ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ಮತ್ತೆ ಮುಂದುವರೆಸಿದ್ದು, ಯತೀಂದ್ರ ಸಿದ್ದರಾಮಯ್ಯ ವಿಡಿಯೋ ಸಂಭಾಷಣೆಯಲ್ಲಿ ಕೇಳಿಬಂದ ವಿವೇಕಾನಂದ ಯಾರು ಎಂಬುದನ್ನು ಪತ್ತೆ ಮಾಡಿ, ಸರಣಿ ಟ್ವೀಟ್ ಮೂಲಕ ಕಿಡಿಕಾರಿದ್ದಾರೆ. ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗಗಳ ಪಟ್ಟಿಯಲ್ಲಿ ಒಳ ನುಸುಳಿದ್ದು ಹೇಗೆ? ಓಹ್! ಒಂದು ಸರ್ಕಾರ ವಿಸ್ಮಯಗಳ ಆಗರ!! ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ … Continue reading *ಆಡಿಯೋ ಸಂಭಾಷಣೆಯ ವಿವೇಕಾನಂದನ ಪತ್ತೆ ಮಾಡಿದ ಮಾಜಿ ಸಿಎಂ; ಬರ್ಮುಡಾ ಟ್ರಯಾಂಗಲ್ ರಹಸ್ಯವನ್ನೇ ಮೀರಿಸಿದ ಕಥೆ ಎಂದು ಮತ್ತೆ ಕಿಡಿಕಾರಿದ HDK*