ಪ್ರಗತಿವಾಹಿನಿ ಸುದ್ದಿ: ಉತ್ತರ ಕರ್ನಾಟಕದ ಪ್ರಮುಖ ಶ್ರದ್ಧಾಕೇಂದ್ರ ಸವದತ್ತಿ ಯಲ್ಲಮ್ಮನ ಗುಡ್ಡದಲ್ಲಿ ಭಕ್ತರ ಅನುಕೂಲಕ್ಕಾಗಿ ಮೂಲಸೌಕರ್ಯ ಕಲ್ಪಿಸುವ ಸಮಗ್ರ ಯೋಜನೆ ಸಿದ್ಧಗೊಂಡಿದ್ದು, ಕಾಲಮಿತಿಯಲ್ಲಿ ಈ ಯೋಜನೆಯನ್ನು ಅನುಷ್ಠಾನಗೊಳಿಸಲು ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ಇಂದಿಲ್ಲಿ ತಿಳಿಸಿದರು.Home add -Advt ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ರಾಜ್ಯಮಟ್ಟದ ಸಮಿತಿಯ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಪ್ರಸ್ತುತ ಸರ್ಕಾರ ಅಧಿಕಾರಕ್ಕೆ ಬಂದಮೇಲೆ ಸವದತ್ತಿಯಲ್ಲಮ್ಮನ ಗುಡ್ಡದಲ್ಲಿ ಸಮಗ್ರ … Continue reading *ಸವದತ್ತಿ ಯಲ್ಲಮ್ಮ ಗುಡ್ಡದಲ್ಲಿ ತಿರುಪತಿ ಮಾದರಿಯಲ್ಲಿ ಕ್ಯೂ ಕಾಂಪ್ಲೆಕ್ಸ್, ಕ್ಷೇತ್ರದ ಅಭಿವೃದ್ಧಿಗೆ ಸಮಗ್ರ ಯೋಜನೆ: ಎಚ್.ಕೆ ಪಾಟೀಲ*
Copy and paste this URL into your WordPress site to embed
Copy and paste this code into your site to embed