Kannada NewsKarnataka NewsLatest

ಹಬ್ಬಾನಟ್ಟಿ ದೇವಸ್ಥಾನ ಜಲಾವೃತ

 

ಪ್ರಗತಿವಾಹಿನಿ ಸುದ್ದಿ, ಖಾನಾಪುರ – ಬೆಳಗಾವಿ ಜಿಲ್ಲೆ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿದಿರುವುದರಿಂದ ಬೆಳಗಾವಿಯ ಅನೇಕ ನದಿಗಳು ತುಂಬು ಹರಿಯುತ್ತಿವೆ.

ಖಾನಾಪುರ ತಾಲ್ಲೂಕಿನ ಹಬ್ಬನಹಟ್ಟಿ ಗ್ರಾಮದ ಬಳಿ ಮಲಪ್ರಭಾ ನದಿಯ ದಡದಲ್ಲಿರುವ ಸ್ವಯಂಭೂ ಆಂಜನೇಯ ದೇವಸ್ಥಾನ ಗುರುವಾರ ರಾತ್ರಿ ನದಿಯಲ್ಲಿ ಜಲಾವೃತಗೊಂಡಿದೆ.

ಕಳೆದ 3 ದಿನಗಳಿಂದ ಸುರಿಯುತ್ತಿದ್ದ ಮಳೆ ಇಂದು ಮಧ್ಯಾಹ್ನ ನಂತರ ಸ್ವಲ್ಪಮಟ್ಟಿಗೆ ಕಡಿಮೆಯಾಗಿದೆ. ಅನೇಕ ಕೆಳ ಹಂತದ ಸೇತುವೆಗಳು ಜಲಾವೃತವಾಗಿದ್ದು, ಜನ ಸಂಚಾರಕ್ಕೆ ತೊಡಕಾಗಿದೆ.

ಬೆಳಗಾವಿ ಜಿಲ್ಲೆಯಲ್ಲಿ ಮಳೆ; ಸೇತುವೆಗಳು ಮುಳುಗಡೆ; 12 ಗ್ರಾಮಗಳ ಸಂಪರ್ಕ ಕಡಿತ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button