*ವಿಮಾನ ತುರ್ತು ಭೂಸ್ಪರ್ಶ ವೇಳೆ ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಭಾರಿ ಅನಾಹುತವೊಂದು ಸ್ವಲ್ಪದರಲ್ಲಿ ತಪ್ಪಿದೆ. ತಾಂತ್ರಿಕ ದೋಷದಿಂದಾಗಿ ಖಾಸಗಿ ವಿಮನವೊಂದು ತುರ್ತು ಭೂಸ್ಪರ್ಶ ಮಾಡುವಾಗ, ವಿಮಾನದ ಮೂತಿ ನೆಕ್ಕಪ್ಪಳಿಸಿದ ಘಟನೆ ನಡೆದಿದೆ. ಹೆಚ್ ಎ ಎಲ್ ನಿಂದ ಟೇಕ್ ಆಫ್ ಆಗಿ ಬಿಐ ಎ ಎಲ್ ಗೆ ಹೊರಟಿದ್ದ VT-KBN ಹೆಸರಿನ 1A ವಿಮಾನ ಹೆಚ್ ಎ ಎಲ್ ನಲ್ಲಿ ವಾಪಸ್ ತುರ್ತು ಭೂ ಸ್ಪರ್ಶ ಮಾಡಿದೆ. ಮುಂಭಾಗದ ವ್ಹೀಲ್ ನಲ್ಲಿ ತಂತ್ರಿಕ ದೋಷ … Continue reading *ವಿಮಾನ ತುರ್ತು ಭೂಸ್ಪರ್ಶ ವೇಳೆ ಸ್ವಲ್ಪದರಲ್ಲಿ ತಪ್ಪಿದ ಭಾರಿ ಅನಾಹುತ*