ಮೃತ ಕಾರ್ಮಿಕನ ದೇಹದ ಅವಶೇಷಗಳ ಹಸ್ತಾಂತರ: ಮಾನವ ಹಕ್ಕುಗಳು ಆಯೋಗ ಗಂಭೀರ

ನಾವಗೆ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಿಲ್ಲ ಎಂದು ಮಾಧ್ಯಮಗಳಲ್ಲಿ ಪ್ರಕಟವಾದ ವರದಿಯನ್ನು ಆಧರಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಈ ಬಗ್ಗೆ ಜಿಲ್ಲಾಡಳಿತ ಗೌರವಪೂರ್ವಕವಾಗಿ ಹಸ್ತಾಂತರಿಸಿರುವ ಕುರಿತು ಸ್ಪಷ್ಟನೆ ನೀಡಿದ್ದು, ಮುಂಬರುವ ದಿನಗಳಲ್ಲಿ ಇಂತಹ ಪ್ರಕರಣಗಳು ಮರುಕಳಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ಸದಸ್ಯರಾದ ಎಸ್.ಕೆ.ವಂಟಿಗೋಡಿ ಅವರು … Continue reading ಮೃತ ಕಾರ್ಮಿಕನ ದೇಹದ ಅವಶೇಷಗಳ ಹಸ್ತಾಂತರ: ಮಾನವ ಹಕ್ಕುಗಳು ಆಯೋಗ ಗಂಭೀರ