ಹನುಮಾನ್ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ:  ಬೆಳಗಾವಿ ಗ್ರಾಮೀಣ ಕ್ಷೇತ್ರದ ತುಮ್ಮರಗುದ್ದಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಹನುಮಾನ ಮಂದಿರವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೋಮವಾರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಗ್ರಾಮಸ್ಥರೆಲ್ಲ ಮುಂದಾಗಿ ಹನುಮಾನ್ ಗುಡಿ ಕಟ್ಟಬೇಕೆಂದು ನಿರ್ಧರಿಸಿದಾಗ ನನ್ನಿಂದ ಸಾಧ್ಯವಾದ ನೆರವು ನೀಡಿದೆ. ಅದಕ್ಕಿಂತ ಹೆಚ್ಚಾಗಿ ನೀವೆಲ್ಲ ಬಹಳಷ್ಟು ಶ್ರಮ ಪಟ್ಟು ಭಕ್ತಿಯಿಂದ ಈ ಮಂದಿರವನ್ನು ಸುಂದರವಾಗಿ ನಿರ್ಮಾಣ ಮಾಡಿದ್ದೀರಿ. ಗ್ರಾಮದಲ್ಲಿ ಅದ್ದೂರಿಯಿಂದ ನಡೆಯುತ್ತಿರುವ ಮಂದಿರದ ಉದ್ಘಾಟನೆಯ‌ ಕಾರ್ಯಕ್ರಮ​ ಮನಸ್ಸಿಗೆ ಖುಷಿ ತಂದಿದೆ. ​ ದೇವರ … Continue reading ಹನುಮಾನ್ ಮಂದಿರ ಉದ್ಘಾಟಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್