*ಹನುಮಾನ್ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ 10 ಲಕ್ಷ ರೂ.ಗಳ ಚೆಕ್ ಹಸ್ತಾಂತರಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳಕರ್*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೊಕನೂರ್ ಗ್ರಾಮದ ಶ್ರೀ ಹನುಮಾನ್ ಮಂದಿರದ ಜೀರ್ಣೋದ್ಧಾರ ಕಾಮಗಾರಿಗೆ 10 ಲಕ್ಷ ರೂ,ಗಳ ಚೆಕ್ ನ್ನು ದೇವಸ್ಥಾನದ ಟ್ರಸ್ಟ್ ಕಮೀಟಿಯವರಿಗೆ ಭಾನುವಾರ ಹಸ್ತಾಂತರಿಸಿದರು.Home add -Advt ಇದಾದ ನಂತರ, ಲಕ್ಷ್ಮೀ ಹೆಬ್ಬಾಳಕರ್ ಅವರು ಬೆಳಗಾವಿಯ ಗೃಹ ಕಚೇರಿಯಲ್ಲಿ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದರು. *ಬೆಳಗಾವಿಗೆ ನಾಳೆ ಸಚಿವ ರಾಮಲಿಂಗ ರೆಡ್ಡಿ*