*ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್ ಮಾಡೋದಾಗಿ ಬೆದರಿಕೆ: ನೊಂದ ರೈತ ಆತ್ಮಹತ್ಯೆಗೆ ಶರಣು*
ಪ್ರಗತಿವಾಹಿನಿ ಸುದ್ದಿ: ಮನೆ ಸೀಜ್ ಮಾಡೋದಾಗಿ ಫೈನಾನ್ಸ್ ಕಂಪನಿ ಸಿಬ್ಬಂದಿ ಬೆದರಿಕೆ ಹಾಕಿದ್ದಕ್ಕೆ ಮನನೊಂದ ರೈತ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.Home add -Advt ಹಾಸನ ಜಿಲ್ಲೆಯ ಶ್ರವಣಬೆಳಗೊಳ ಬಳಿಯ ಕೊತ್ತನಘಟ್ಟ ಗ್ರಾಮದಲ್ಲಿ ನಡೆದಿದೆ. ಯೋಗೇಶ್ (50) ಆತ್ಮಹತ್ಯೆಗೆ ಶರಣಾದ ರೈತ. ಚನ್ನರಾಯಪಟ್ಟಣದ ಫೈನಾನ್ಸ್ ಒಂದರಲ್ಲಿ 7 ಲಕ್ಷ ರೂ ಸಾಲ ಪಡೆದಿದ್ದರು. ಪ್ರತಿ ತಿಂಗಳು ಸರಿಯಾಗಿ ಕಂತು ಕಟ್ಟುತ್ತಿದ್ದರು. ಆದರೆ ಕಾರಣಾಂತರದಿಂದ ಎರಡು ತಿಂಗಳಿಂದ ಕಂತು ಕಟ್ಟಲು ಆಗಿರಲಿಲ್ಲ. ಮನೆಗೆ ಬಂದ ಫೈನಾನ್ಸ್ … Continue reading *ಫೈನಾನ್ಸ್ ಸಿಬ್ಬಂದಿಗಳಿಂದ ಮನೆ ಸೀಜ್ ಮಾಡೋದಾಗಿ ಬೆದರಿಕೆ: ನೊಂದ ರೈತ ಆತ್ಮಹತ್ಯೆಗೆ ಶರಣು*
Copy and paste this URL into your WordPress site to embed
Copy and paste this code into your site to embed