*ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನೇ ಕೊಲೆಗೈದು ನದಿಗೆ ಬಿಸಾಕಿದ ಪತಿ*
ಪ್ರಗತಿವಾಹಿನಿ ಸುದ್ದಿ: ಪತಿಯ ಹುಚ್ಚಾಟಗಳನ್ನು ಪ್ರಶ್ನೆ ಮಾಡಿದ್ದಕ್ಕೆ ಪತಿ ಮಹಾಶಯನೊಬ್ಬ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದು ಶವವನ್ನು ನದಿಗೆ ಬಿಸಾಕಿರುವ ಘಟನೆ ಬೆಳಕಿಗೆ ಬಂದಿದೆ. ಹಾಸನ ಜಿಲ್ಲೆಯ ಯಡೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪತ್ನಿಯನ್ನು ಕೊಲೆಗೈದ ಪತಿ, ಶವವನ್ನು ಯಗಚಿ ನದಿಗೆ ಬಿಸಾಕಿ ಬಂದಿದ್ದಾನೆ. ಸದ್ಯ ಪೊಲೀಸರು ಕುಮಾರ್ ನನ್ನು ಬಂಧಿಸಿದ್ದಾರೆ.Home add -Advt ಕುಮಾರ್ ಹಾಗೂ ರಾಧಾ ಹಲವು ವರ್ಷಗಳ ಹಿಂದೆಯೇ ವಿವಾಹವಾಗಿದ್ದರು. ದಂಪತಿಗೆ 22 ವರ್ಷದ ಮಗನಿದ್ದಾನೆ. ಬರಬರುತ್ತಾ ಪತಿ ಕುಮಾರ್ ಕ್ಷುಲ್ಲಕ ಕಾರಣಕ್ಕೆ … Continue reading *ಶಬರಿಮಲೆಯಿಂದ ಬಂದ ದಿನವೇ ಪತ್ನಿಯನ್ನೇ ಕೊಲೆಗೈದು ನದಿಗೆ ಬಿಸಾಕಿದ ಪತಿ*
Copy and paste this URL into your WordPress site to embed
Copy and paste this code into your site to embed