*ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ*

ಪ್ರಗತಿವಾಹಿನಿ ಸುದ್ದಿ; ಹಾಸನ: ಶಾಲಾ ಶಿಕ್ಷಕಿಯೊಬ್ಬರನ್ನು ದುಷ್ಕರ್ಮಿಗಳು ಅಪಹರಣ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬಿಟ್ಟಗೌಡನಹಳ್ಳಿಯಲ್ಲಿ ನಡೆದಿದೆ. ಅರ್ಪಿತಾ ಅಪಹರಣಕ್ಕೊಳಗಾದ ಶಿಕ್ಷಕಿ. ಇಂದು ಬೆಳಿಗ್ಗೆ ಶಾಲೆಗೆ ತೆರಳುತ್ತಿದ್ದ ಶಿಕ್ಷಕಿ ಅರ್ಪಿತಾ ಅವರನ್ನು ದುಷ್ಕರ್ಮಿಗಳ ಗುಂಪು ಇನ್ನೊವಾ ಕಾರಿನಲ್ಲಿ ಕಿಡ್ನ್ಯಾಪ್ ಮಾಡಿ ಹೊತ್ತೊಯ್ದಿದೆ. ಶಿಕ್ಷಕಿ ನಡೆದು ಬರುವುದನ್ನೇ ಕಾದು ನಿಂತಿದ್ದ ದುಷ್ಕರ್ಮಿಗಳು ಆಕೆ ರಸ್ತೆಯಲ್ಲಿ ಬರುತ್ತಿರುವುದನ್ನು ಗಮನಿಸಿ ಏಕಾಏಕಿ ದಾಳಿ ಮಾಡಿ ಶಿಕ್ಷಕಿಯನ್ನು ಹಿಡಿದಿದ್ದಾರೆ. ಬಳಿಕ ಸ್ಥಳಕ್ಕೆ ಆಗಮಿಸಿದ ಗ್ರೇ ಬಣ್ಣದ ಇನ್ನೋವಾ ಕಾರಿನಲ್ಲಿ ಶಿಕ್ಷಕಿಯನ್ನು ಹೊತ್ತೊಯ್ದಿದ್ದಾರೆ. ಈ … Continue reading *ಸಿನಿಮೀಯ ರೀತಿಯಲ್ಲಿ ಶಾಲಾ ಶಿಕ್ಷಕಿಯ ಅಪಹರಣ; ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ*