*ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ: ಪ್ರಲ್ಹಾದ ಜೋಶಿ ಕಿಡಿ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಬೆಂಗಳೂರಿನ ಕೋಗಿಲು ಅತಿಕ್ರಮಣದಾರರಿಗೆ ಕೇವಲ ಎರಡೇ ದಿನದಲ್ಲಿ ಪರಿಹಾರ ವ್ಯವಸ್ಥೆಗೆ ಮುಂದಾಗಿರುವುದು “ತುಷ್ಟೀಕರಣದ ಶರವೇಗ” ವನ್ನು ತೋರ್ಪಡಿಸಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಟೀಕಿಸಿದ್ದಾರೆ.  ರಾಜ್ಯದಲ್ಲಿ ರೈತರು, ಬೆಳೆಹಾನಿ ಸಂತ್ರಸ್ತರು ಮತ್ತು ಇತರೆ ನಿರಾಶ್ರಿತರು ಪರ್ಯಾಯ ವ್ಯವಸ್ಥೆ ಹಾಗೂ ಪರಿಹಾರಕ್ಕಾಗಿ ವರ್ಷಾನುಗಟ್ಟಲೆ ಕಾಯುತ್ತಿದ್ದಾರೆ. ಗೃಹಲಕ್ಷ್ಮಿ ಫಲಾನುಭವಿಗಳೂ ಗ್ಯಾರೆಂಟಿ ನಿಧಿಗಾಗಿ ಕಾಯುತ್ತಿದ್ದಾರೆ. ಆದರೆ, ಸರ್ಕಾರ ಕೋಗಿಲು ಅತಿಕ್ರಮಣದಾರರಿಗೆ ಮಾತ್ರ ಕ್ಷಣಾರ್ಧದಲ್ಲಿ ಪರಿಹಾರ, ಪರ್ಯಾಯ ವ್ಯವಸ್ಥೆಗೆ ಮುಂದಾಗಿದೆ. ಇದು ಕಾಂಗ್ರೆಸ್ ಸರ್ಕಾರದ … Continue reading *ರಾಜ್ಯ ಸರ್ಕಾರದಿಂದ ಶರವೇಗದ ತುಷ್ಟೀಕರಣ: ಪ್ರಲ್ಹಾದ ಜೋಶಿ ಕಿಡಿ*