*ಹತ್ರಾಸ್‌ ಕಾಲ್ತುಳಿತ ಪ್ರಕರಣ: 6 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ: 121 ಜನರ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ ದುರ್ಘಟನೆಗೂ ಮುನ್ನ ಸ್ಥಳದಲ್ಲಿ ಸತ್ಸಂಗವನ್ನು ನಡೆಸಿದ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ. ಮಂಗಳವಾರ ಹತ್ರಾಸ್‌ನಲ್ಲಿ ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 121 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಹೆಚ್ಚಿನವರು ಮಹಿಳೆಯರಾಗಿದ್ದಾರೆ. ಇನ್ನೂ 31 ಮಂದಿ ಗಾಯಗೊಂಡಿದ್ದಾರೆ. ಘಟನೆಗೆ … Continue reading *ಹತ್ರಾಸ್‌ ಕಾಲ್ತುಳಿತ ಪ್ರಕರಣ: 6 ಜನರ ಬಂಧನ*