Karnataka News

*ಚಿನ್ನದ ಗಣಿಯಲ್ಲಿ ಏರ್ ಬ್ಲಾಸ್ಟ್: ಓರ್ವ ಕಾರ್ಮಿಕ ಸಾವು*

ಪ್ರಗತಿವಾಹಿನಿ ಸುದ್ದಿ: ಚಿನ್ನದ ಗಣಿಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಏರ್ ಬ್ಲಾಸ್ಟ್ ಆಗಿ ಓರ್ವ ಕಾರ್ನಿಕ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂದಿರುವ ಘಟನೆ ನಡೆದಿದೆ.

Home add -Advt

ರಾಯಚೂರು ಜಿಲ್ಲೆಯ ಲಿಂಗಸಗೂರಿನಲ್ಲಿರುವ ಹಟ್ಟಿ ಚಿನ್ನದ ಗಣಿಯಲ್ಲಿ ಈ ದುರಂತ ಸಂಭವಿಸಿದೆ.

ಸುಮಾರು 2800 ಅಡಿ ಆಳದಲ್ಲಿ ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಏರ್ ಬ್ಲಾಸ್ಟ್ ಆಗಿ ದುರಂತ ಸಂಭವಿಸಿದೆ. ಹಲವು ಕಾರ್ಮಿಕರು ಗಣಿಯ ಕೆಳಭಾಗದಲ್ಲಿ ಸಿಲುಕಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಶರಣಬಸವ (40) ಮೃತ ಕಾರ್ಮಿಕ. ಗಣಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ.

Related Articles

Back to top button