*ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆಗಳು ಹೆಚ್ಚು, ಹೀಗಾಗಿ ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಹಣವನ್ನು ಪೆಟ್ಟಿಗೆಯಲ್ಲಿ ಕೂಡಿಟ್ಟರೆ ಐಟಿ ದಾಳಿ ಸೇರಿದಂತೆ ನಾನಾ ತೊಂದರೆಗಳು ಬರುತ್ತವೆ. ಅದೇ ರೀತಿ ರಕ್ತವನ್ನು ದೇಹದಲ್ಲಿ ಕೂಡಿಟ್ಟರೂ ತೊಂದರೆ. ಹೀಗಾಗಿ ಎರಡನ್ನೂ ಆಗಾಗ್ಗೆ ದಾನ ಮಾಡಿ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕಿವಿಮಾತು ಹೇಳಿದರು. ನಗರದಲ್ಲಿ ಎಚ್ಡಿಎಫ್ಸಿ ಬ್ಯಾಂಕ್ ಏರ್ಪಡಿಸಿದದ್ದ 15 ನೇ ವರ್ಷದ ರಕ್ತದಾನ ಶಿಬಿರದಲ್ಲಿ ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು; ಹಣಕೊಟ್ಟು ಜೀವಪಡೆಯಲು ಆಗುವುದಿಲ್ಲ. ಆದ ಕಾರಣ ಜೀವ ಉಳಿಸುವ ರಕ್ತವನ್ನು ಸ್ವಯಂಪ್ರೇರಿತರಾಗಿ ದಾನ ಮಾಡಬೇಕು. ದೇಹದಲ್ಲಿ … Continue reading *ಹಣ, ರಕ್ತ ಎರಡನ್ನೂ ಕೂಡಿಟ್ಟರೆ ತೊಂದರೆಗಳು ಹೆಚ್ಚು, ಹೀಗಾಗಿ ದಾನ ಮಾಡಿ: ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ*