Belagavi NewsBelgaum NewsKannada NewsKarnataka NewsLatest

*ಡಿಸಿಸಿ ಬ್ಯಾಂಕ್: ಚನ್ನರಾಜ ಹಟ್ಟಿಹೊಳಿ ಅವಿರೋಧ ಆಯ್ಕೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಳಗಾವಿ ಜಿಲ್ಲಾ ಮಧ್ಯವರ್ತಿ ಬ್ಯಾಂಕ್ (ಡಿಸಿಸಿ) ನಿರ್ದೇಶಕರಾಗಿ ಅವಿರೋಧ ಆಯ್ಕೆಯಾಗಿದ್ದಾರೆ.

ನಾಮಪತ್ರ ಸಲ್ಲಿಸಿದ್ದ ಇತರರು ವಾಪಸ್ ಪಡೆದಿದ್ದರಿಂದ ಚನ್ನರಾಜ ಹಟ್ಟಿಹೊಳಿ ಅವಿರೋಧವಾಗಿ ಆಯ್ಕೆಯಾಗಿದ್ದು, ಇನ್ನು ಕೆಲವೇ ಹೊತ್ತಿನಲ್ಲಿ ಚುನಾವಣಾಧಿಕಾರಿಯಿಂದ ಸರ್ಟಿಫಿಕೇಟ್ ಸ್ವೀಕರಿಸಲಿದ್ದಾರೆ.

Home add -Advt

ಇತರೆ ಸಂಘ ಸಂಸ್ಥೆಗಳ ಕ್ಷೇತ್ರದಿಂದ ಚನ್ನರಾಜ ಹಟ್ಟಿಹೊಳಿ ನಾಮಪತ್ರ ಸಲ್ಲಿಸಿದ್ದರು.

Related Articles

Back to top button