*ಹೆಡ್ ಕಾನ್ಸ್ ಟೇಬಲ್ ನಿಂದ ಮೀಟರ್ ಬಡ್ಡಿ ದಂಧೆ: ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆಗೆ ಯತ್ನ*
ಪ್ರಗತಿವಾಹಿನಿ ಸುದ್ದಿ: ಮೀಟರ್ ಬಡ್ಡಿ ದಂಧೆಗೆ ಕಡಿವಾಣಹಾಕಬೇಕಾದ ಪೊಲೀಸಪನೇ ಬಡ್ಡಿ ದಂಧೆ ನಡೆಸುತ್ತಿರುವ ಘಟನೆ ಬೆಳಕಿಗೆ ಬಂದಿದೆ. ಹೆಡ್ ಕಾನ್ಸ್ ಟೇಬಲ್ ಓರ್ವನ ಮೀಟರ್ ಬಡ್ಡಿ ದಂಧೆ ಕಿರುಕುಳಕ್ಕೆ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಎಸ್ ಪಿ ಕಚೇರಿಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅರುಣ್ ಮೀಟರ್ ಬಡ್ಡಿ ದಂಧೆ ನಡೆಸುತ್ತಿರುವ ಆರೋಪ ಕೇಳಿಬಂದಿದೆ. ತನ್ವೀರ್ ಎಂಬುವವರು ಅರುಣ್ ನಿಂದ 80 ಸಾವಿರ ರೂಪಾಯಿ ಸಾಲ ಪಡೆದಿದ್ದರಂತೆ. ಎರಡು ವರ್ಷಗಳ ಹಿಂದೆ … Continue reading *ಹೆಡ್ ಕಾನ್ಸ್ ಟೇಬಲ್ ನಿಂದ ಮೀಟರ್ ಬಡ್ಡಿ ದಂಧೆ: ಕಿರುಕುಳಕ್ಕೆ ಬೇಸತ್ತ ವ್ಯಕ್ತಿ ಆತ್ಮಹತ್ಯೆಗೆ ಯತ್ನ*
Copy and paste this URL into your WordPress site to embed
Copy and paste this code into your site to embed