*ಭೂ ಕಬಳಿಕೆ ಆರೋಪ: ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್*

ಪ್ರಗತಿವಾಹಿನಿ ಸುದ್ದಿ: 8 ಎಕರೆ ಭೂಕಬಳಿಕೆ ಆರೋಪದಲ್ಲಿ ಪೊಲೀಸ್ ಹೆಡ್ ಕಾನ್ಸ್ ಟೇಬಲ್ ಓರ್ವರನ್ನು ಸೇವೆಯಿಂದ ಅಮಾನತು ಮಾಡಿರುವ ಘಟನೆ ನಡೆದಿದೆ. ಬೆಂಗಳೂರು ಹೊರವಲಯದ ಮಾಚೇನಹಳ್ಳಿಯಲ್ಲಿ 8 ಎಕರೆ ಭೂಕಬಳಿಕೆ ಮಾಡಿದ ಆರೋಪದಲ್ಲಿ ನೆಲಮಂಗಲ ಠಾಣೆ ಹೆಡ್ ಕಾನ್ಸ್ ಟೇಬಲ್ ಗಿರಿಜೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ.ಪ್ರಕರಣ ಸಂಬಂಧ ಕಾನ್ಸ್ ಟೇಬಲ್ ಗಿರಿಜೇಶ್ ಸೇರಿ ಆರು ಜನರ ವಿರುದ್ಧ ನೆಲಮಂಗಲದ ಡಾಬಸ್ ಪೇಟೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿತ್ತು. ಬೆಂಗಳೂರು ಗ್ರಾಮಾಂತರ ಎಸ್ ಪಿ ಸಿಕೆ ಬಾಬಾ … Continue reading *ಭೂ ಕಬಳಿಕೆ ಆರೋಪ: ಹೆಡ್ ಕಾನ್ಸ್ ಟೇಬಲ್ ಸಸ್ಪೆಂಡ್*