Latest

ಬಂದೋಬಸ್ತ್ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ನಿಧನ

ಪ್ರಗತಿ ವಾಹಿನಿ ಸುದ್ದಿ; ಕಲಬುರಗಿ: ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಬಂದೋಬಸ್ತ್ ನಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ಒಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ.

ಕಲ್ಯಾಣಿ ಗುಗ್ಗರಿ ( 45) ಮೃತಪಟ್ಟವರು. ಅಪಜಲಪುರ ತಾಲೂಕಿನ ಗೊಬ್ಬೂರು ಗ್ರಾಮದವರಾಗಿದ್ದ ಕಲ್ಯಾಣಿ ಅವರು ನಿನ್ನೆ ರಾತ್ರಿ ಕಲಬುರಗಿಯ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಕರ್ತವ್ಯದಲ್ಲಿ ನಿರತರಾಗಿದ್ದರು‌.

Related Articles

ತಡ ರಾತ್ರಿ ಲಾಡ್ಜಿನ ತಮ್ಮ ಕೋಣೆಗೆ ಬಂದು ಮಲಗಿದ್ದ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು. ಆ್ಯಂಬುಲೆನ್ಸ್ ನಲ್ಲಿ ಆಸ್ಪತ್ರೆಗೆ ತೆರಳುತ್ತಿದ್ದ ವೇಳೆಯೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ರಣ ಮಳೆಗೆ ಕುಸಿದ ಗುಡ್ಡ; ಕಳಸ-ಹಿರೇಬೈಲು ಸಂಚಾರ ಸ್ಥಗಿತ

https://pragati.taskdun.com/latest/chikkamagalururainlandslidekalasa-hirebail-road-bandh/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button