*ಹೃದಯಾಘಾತಕ್ಕೆ ಬೀದರ್ ಮೂಲದ ಯೋಧ ಬಲಿ*
ಪ್ರಗತಿವಾಹಿನಿ ಸುದ್ದಿ: ರಾಜ್ಯದ ಯೋಧರೊಬ್ಬರು ಸಿಕ್ಕಿಂನಲ್ಲಿ ಹೃದಯಾಘಾತದಿಂದ ಮೃತಪಟ್ತಿರುವ ಘಟನೆ ನಡೆದಿದೆ. ಅನೀಲ್ ಕುಮಾರ್ ನವಾಡೆ (40) ಮೃತ ಯೋಧ, ಬೀದರ್ ಮೂಲದ ಕಮಲನಗರ ತಾಲೂಕಿನ ಕೋರಿಯಾಳ ಗ್ರಾಮದ ಅನೀಲ್ ಕುಮಾರ್ ನವಾಡೆ 2004ರಲ್ಲಿ ಸೇನೆಗೆ ಸೇರಿದ್ದರು. ಸಿಕ್ಕಿಂ ಗಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಹಿಮಪಾತವಾಗಿ ಅನಾರೋಗ್ಯಕ್ಕೀಡಾಗಿದ್ದರು.Home add -Advt ಆದರೆ ಈಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಮೃತ ಯೋಧನ ಪಾರ್ಥೀವ ಶರೀರ ನಾಳೆ ಸ್ವಗ್ರಾಮಕ್ಕೆ ಬರುವ ಸಾಧ್ಯತೆ ಇದೆ. ಪತ್ನಿ, ಮಗ, ಮಗಳು ಹಾಗೂ ತಂದೆ-ತಾಯಿಯನ್ನು … Continue reading *ಹೃದಯಾಘಾತಕ್ಕೆ ಬೀದರ್ ಮೂಲದ ಯೋಧ ಬಲಿ*
Copy and paste this URL into your WordPress site to embed
Copy and paste this code into your site to embed