*ಹೃದಯಾಘಾತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ನಾಳೆ ರಾಜ್ಯದಲ್ಲಿ 14 ಕ್ಷೇತ್ರಗಳಲ್ಲಿ 2ನೇ ಹಂತದ ಲೋಕಸಭಾ ಚುನಾವಣೆ ನಡೆಯುತ್ತಿದೆ. ಮತದಾನಕ್ಕೆ ಕೆಲವೇ ಗಂಟೆಗಳು ಬಾಕಿಯಿವೆ. ಈ ನಡಿವೆ ಚುನಾವಣಾ ಕರ್ತವ್ಯಕ್ಕೆ ನೇಮಕಗೊಂಡಿದ್ದ ಸಿಬ್ಬಂದಿಯೊಬ್ಬರು ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ನಡೆದಿದೆ. ಮುಧೋಳ ಬಸ್ ನಿಲ್ದಾಣದ ಬಳಿಯೇ ಈ ದುರಂತ ಸಂಭವಿಸಿದ್ದು, ಗೋವಿಂದಪ್ಪ ಸಿದ್ದಾಪುರ ಮೃತ ಚುನಾವಣಾ ಸಿಬ್ಬಂದಿ. ಮುಧೋಳದ ಬಿದರಿ ಸರ್ಕಾರಿ ಶಾಲೆಯ ಶಿಕ್ಷಕರಾಗಿದ್ದ ಗೋವಿಂದಪ್ಪ ಸಿದ್ದಾಪುರ ಅವರನ್ನು ಚುನಾವಣಾ ಕರ್ತವ್ಯಕ್ಕೆ ಮೈಗೂರು ಮತಗಟ್ಟೆಗೆ ನೇಮಿಸಲಾಗಿತ್ತು. ಮೈಗೂರು ಪ್ರಾಥಮಿಕ … Continue reading *ಹೃದಯಾಘಾತ: ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಶಿಕ್ಷಕ ದುರ್ಮರಣ*