*ಮುಂದಿನ ನಾಲ್ಕು ದಿನ ಮತ್ತೆ ಭರ್ಜರಿ ಮಳೆ: ಎಚ್ಚರಿಕೆಯಿಂದಿರಿ*

ಪ್ರಗತಿವಾಹಿನಿ ಸುದ್ದಿ: ಮುಂಗಾರು ಮಳೆಯ ಮೋಡಗಳು ಮುಂದಿನ 4 ದಿನಗಳ ಕಾಲ ಅಂದ್ರೆ 116 ಗಂಟೆಗಳ ಕಾಲ ಕರ್ನಾಟಕದಲ್ಲಿ ಘೋರ ಅನಾಹುತ ಸೃಷ್ಟಿ ಮಾಡಲು ಸಜ್ಜಾಗಿವೆ ಎನ್ನಲಾಗಿದೆ.  ಹಾಗಾದ್ರೆ ಭರ್ಜರಿಯಾಗಿ ಮಳೆ ಬೀಳಲಿರುವ ಜಿಲ್ಲಾಗಳಾವವು? ಕರ್ನಾಟಕದ ಮಲೆನಾಡು ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು, ಹಾಸನದ ಕೆಲವು ಭಾಗ, ಕರಾವಳಿ ಕರ್ನಾಟಕದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಸೀಮಿತವಾಗಿದ್ದ ಮಳೆಯ ಆರ್ಭಟ ಇದೀಗ ಕರ್ನಾಟಕದ ಒಳ ಭಾಗಗಳಿಗೂ ಆವರಿಸಲು ಸಜ್ಜಾಗಿದೆ. ಅದರಲ್ಲೂ ಮುಂದಿನ 4 ದಿನಗಳ … Continue reading *ಮುಂದಿನ ನಾಲ್ಕು ದಿನ ಮತ್ತೆ ಭರ್ಜರಿ ಮಳೆ: ಎಚ್ಚರಿಕೆಯಿಂದಿರಿ*