*ಇಂದು ನಾಳೆ ಮಳೆ ಅಬ್ಬರ: ಹಲವೆಡೆ ಯೆಲ್ಲೋ ಅಲರ್ಟ್ ಘೊಷಣೆ*

ಪ್ರಗತಿವಾಹಿನಿ ಸುದ್ದಿ : ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದಲ್ಲಿ ಇಂದಿನಿಂದ ಮುಂದಿನ ಐದು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ತಿಳಿದು ಬಂದಿದೆ ಬಂಗಾಳಕೊಲ್ಲಿಯ ಆಂಧ್ರ ಕರಾವಳಿಯಲ್ಲಿ ಸೆಪ್ಟೆಂಬರ್ 12ರಂದು ಉಂಟಾಗಲಿರುವ ವಾಯುಭಾರ ಕುಸಿತದ ಪರಿಣಾಮದಿಂದ ಉತ್ತರ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 15ರ ತನಕ ಹಾಗೂ ದಕ್ಷಿಣ ಒಳನಾಡು ಭಾಗಗಳಲ್ಲಿ ಸೆಪ್ಟೆಂಬರ್ 14ರ ತನಕ ಮಳೆಯ ಮುನ್ಸೂಚನೆ ಇದೆ. ಬೀದ‌ರ್, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ ಮೈಸೂರು, … Continue reading *ಇಂದು ನಾಳೆ ಮಳೆ ಅಬ್ಬರ: ಹಲವೆಡೆ ಯೆಲ್ಲೋ ಅಲರ್ಟ್ ಘೊಷಣೆ*