*ಆ.27 ರಿಂದ ಮೂರ್ನಾಲ್ಕು ದಿನ ಭಾರಿ ಮಳೆ*

ಪ್ರಗತಿವಾಹಿನಿ ಸುದ್ದಿ: ಗಣೇಶನ ಆಗಮನಕ್ಕೆ ಎಲ್ಲಡೆ ಭರ್ಜರಿ ತಯಾರಿ ನಡೆಸಲಾಗುತ್ತಿದ್ದು, ಹಬ್ಬದ ದಿನವೆ ಮಳೆ ಅಬ್ಬರಿಸಲಿದ್ದಾನೆ‌. ಆ. 27 ರಿಂದ ಮತ್ತೆ ವಿವಿಧೆಡೆ ಅಬ್ಬರಿಸಲಿದ್ದಾನೆ. ಆ. 27 ಮೂರ್ನಾಲ್ಕು ದಿನ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, … Continue reading *ಆ.27 ರಿಂದ ಮೂರ್ನಾಲ್ಕು ದಿನ ಭಾರಿ ಮಳೆ*