Kannada NewsKarnataka NewsLatestPolitics

*ವಾಹನ ಸವಾರರಿಗೆ ಗುಡ್ ನ್ಯೂಸ್: ಹೆಬ್ಬಾಳ ಮೇಲ್ಸೇತುವೆಯಲ್ಲಿ 2ನೇ ಲೂಪ್ ರಸ್ತೆ ಉದ್ಘಾಟನೆ*

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಹೆಬ್ಬಾಳದಲ್ಲಿ ನಿರ್ಮಿಸಿರುವ ತುಮಕೂರು ಮತ್ತು ಬೆಂಗಳೂರು ಉತ್ತರ ಕಡೆಯಿಂದ ಮೇಖ್ರಿ ವೃತ್ತದ ಕಡೆ ಸುಗಮ ಸಂಚಾರಕ್ಕೆ ಅನುವಾಗುವ 2ನೇ ಲೂಪ್ ರಸ್ತೆಯನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಗುರುವಾರ ಉದ್ಘಾಟಿಸಿದರು.

Home add -Advt

ಸಚಿವ ಬೈರತಿ ಸುರೇಶ್, ಬಿಡಿಎ ಅಧ್ಯಕ್ಷ, ಶಾಸಕ ಎನ್ ಎ ಹ್ಯಾರಿಸ್, ಆಯುಕ್ತ ಮಣಿವಣ್ಣನ್, ಡಿಸಿಎಂ ಕಾರ್ಯದರ್ಶಿ ರಾಜೇಂದ್ರ ಚೋಳನ್ ಮತ್ತಿತರರು ಜತೆಗಿದ್ದರು.

Related Articles

Back to top button