ಪ್ರಗತಿವಾಹಿನಿ ಸುದ್ದಿ: ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಕಾಲ್ತುಳಿತ ದುರಂತಕ್ಕೆ ಸಂಬಂಧಿಸಿದಂತೆ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ಬದಲಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.Home add -Advt ಕಾಲ್ತುಳಿತ ದುರಂತದಲ್ಲಿ 11 ಜನರು ಸಾವು ಪ್ರಕರಣದ ಬಗ್ಗೆ ಗುಪ್ತಚರ ಇಲಾಖೆ ವೈಫಲ್ಯವೇ ನೇರ ಕಾರಣ ಎಂಬ ಆರೋಪ ಕೇಳಿಬಂದಿತ್ತು. ಸಚಿವ ರಾಮಲಿಂಗ ರಡ್ಡಿ ಸೇರಿದಂತೆ ಹಲವು ಸಚಿವರು ನೇರವಾಗಿ ಆರೋಪುಸಿದ್ದರು. ಇದರ ಬೆನ್ನಲ್ಲೇ ಗುಪ್ತಚರ ಇಲಾಖೆ ಎಡಿಜಿಪಿ ಹೇಮಂತ್ ನಿಂಬಾಳ್ಕರ್ ಅವರನ್ನು ವರ್ಗಾವಣೆ ಮಾಡಿ ಆದೇಶ … Continue reading *ಗುಪ್ತಚರ ಇಲಾಖೆ ADGP ಬದಲಾವಣೆ*
Copy and paste this URL into your WordPress site to embed
Copy and paste this code into your site to embed