*ಶನಿವಾರ ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಬೆಳಗಾವಿಯ ರಂಗಸೃಷ್ಟಿ ತಂಡದ ಕಲಾವಿದರಿಂದ ಮೇ 10ರಂದು ಸಂಜೆ 7 ಗಂಟೆಗೆ ನೆಹರು ನಗರದ ಕನ್ನಡ ಭವನದಲ್ಲಿ ಇಳೆಯ ಬೆಳಕು (ಮಹಾಸಾದ್ವಿ ಹೇಮರೆಡ್ಡಿ ಮಲ್ಲಮ್ಮ) ನಾಟಕ ಪ್ರದರ್ಶನ ನಡೆಯಲಿದೆ. ಡಾ.ರಾಮಕೃಷ್ಣ ಮರಾಠೆ ರಚಿಸಿರುವ ನಾಟಕವನ್ನು ಶಿರೀಶ್ ಜೋಶಿ ನಿರ್ದೇಶಿಸಿದ್ದಾರೆ. ರಡ್ಡಿ ಸಂಘ ಹಾಗೂ ಕನ್ನಡ ಭವನದ ಸಹಯೋಗದಲ್ಲಿ ನಡೆಯಲಿರುವ ಈ ನಾಟಕದ ಪ್ರಯೋಜಕತ್ವವನ್ನು ರಂಗಸೃಷ್ಟಿ ಅಧ್ಯಕ್ಷರೂ ಆಗಿರುವ ರಮೇಶ ಜಂಗಲ್ ವಹಿಸಿಕೊಂಡಿದ್ದಾರೆ. ಶಾಂತಾ ಆಚಾರ್ಯ, ಶಾರದಾ ಭೋಜ್ , ಶರಣಗೌಡ ಪಾಟೀಲ್, … Continue reading *ಶನಿವಾರ ಬೆಳಗಾವಿಯಲ್ಲಿ ಹೇಮರಡ್ಡಿ ಮಲ್ಲಮ್ಮ ನಾಟಕ*
Copy and paste this URL into your WordPress site to embed
Copy and paste this code into your site to embed