ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ:
ಯರಗಟ್ಟಿ ಸಮೀಪದ ಸೊಪ್ಪಡ್ಲ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ ಚಂದ್ರಪ್ಪ ಶಿವಪ್ಪ ಕೌಜಲಗಿ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರವೇ ಸಂಘಟನೆಗಳ ಸಮ್ಮುಖದಲ್ಲಿ ಹೆಸ್ಕಾ ಅಧಿಕಾರಿ ಸಿಎಸ್.ಮಠಪತಿ 5 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗೂಳಪ್ಪ ಬಾವಿಕಟ್ಟಿ, ಸವದತ್ತಿ ತಾಲೂಕಾ ಅಧ್ಯಕ್ಷ ಬಸವರಾಜ ಬಿಜ್ಜೂರ, ತಾಲೂಕಾ ಘಟಕಾಧ್ಯಕ್ಷ ಪ್ರವೀಣ ಪಟಾತಾರ, ಕರವೇ ಅಧ್ಯಕ್ಷ ಡಿ.ಕೆ.ರಪೀಕ್, ಮಂಜುನಾಥ ಬಸಳಿಗುಂದಿ, ಹನಮಂತ ಬಿಟ್ಟಿ, ಹುಸೇನ್ ಇಮ್ಮನ್ನವರ, ರಾಜು ಪಾಟೀಲ, ಶಿವಾನಂದ ದೊಡವಾಡ ಶಿವಾನಂದ ಹಿರೇಮಠ ಇನ್ನಿತರು ಉಪಸ್ಥಿತರಿದ್ದರು.
Read Next
Politics
5 hours ago
*ಸಚಿವ ನಾಗೇಂದ್ರಗೆ ಬಿಗ್ ರಿಲೀಫ್*
Kannada News
6 hours ago
*ಶ್ರಾವಣಕ್ಕೂ ಮುನ್ನ ಇಳಿಕೆಯಾದ ಚಿನ್ನ*
2 hours ago
*ಗ್ರಾಮೀಣ ಪ್ರದೇಶಗಳಲ್ಲಿ ವೃತ್ತಿ ರಂಗಭೂಮಿ ಇನ್ನೂ ಜೀವಂತವಾಗಿದೆ: ಕೆ.ಎಂ. ಜಾನಕಿ*
3 hours ago
*ಸ್ಟಾರ್ ಹೋಟೆಲ್ ನಲ್ಲಿ ಇಬ್ಬರು ಮಕ್ಕಳನ್ನು ಹತ್ಯೆಗೈದು ಆತ್ಮಹತ್ಯೆಗೆ ಯತ್ನಿಸಿದ ತಂದೆ*
3 hours ago
*ಬೆಳಗಾವಿಯ ‘ಪ್ರಯತ್ನ’ ಸಂಘಟನೆಯಿಂದ ಖಾನಾಪುರದ ಸರ್ಕಾರಿ ಪಿಯು ಕಾಲೇಜಿಗೆ 39 ಡೆಸ್ಕ್ ದೇಣಿಗೆ*
3 hours ago
*ರಾಜ್ಯ ಸರ್ಕಾರದ ಎಕ್ಸ್ ಪೈರಿ ಸಮೀಪಿಸುತ್ತಿದೆ: ಶಾಸಕ ಅಭಯ ಪಾಟೀಲ್*
3 hours ago
*ರಾಜ್ಯದಲ್ಲಿ ಬರ ಘೋಷಿಸಿ ಎಕರೆಗೆ 50 ಸಾವಿರ ಪರಿಹಾರ ನೀಡಬೇಕು: ಎನ್. ರವಿಕುಮಾರ್ ಆಗ್ರಹ*
5 hours ago
*ಸಚಿವ ನಾಗೇಂದ್ರಗೆ ಬಿಗ್ ರಿಲೀಫ್*
6 hours ago
*ಶ್ರಾವಣಕ್ಕೂ ಮುನ್ನ ಇಳಿಕೆಯಾದ ಚಿನ್ನ*
6 hours ago
*ಪತ್ನಿಯ ಸಾವಿನ ಬಳಿಕ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸುತ್ತಿದ್ದ ಪತಿಯು ಸಾವು*
6 hours ago
*ಯುವತಿಯರೇ ಹುಷಾರ್! ಬಾಯ್ಫ್ರೆಂಡ್ ಫಾರ್ ರೆಂಟ್: ಜಾಹೀರಾತು ನೋಡಿ ಮರುಳಾಗಬೇಡಿ*
8 hours ago




