ಪ್ರಗತಿವಾಹಿನಿ ಸುದ್ದಿ, ಯರಗಟ್ಟಿ:
ಯರಗಟ್ಟಿ ಸಮೀಪದ ಸೊಪ್ಪಡ್ಲ ಹೊಲದಲ್ಲಿ ಕುರಿ ಮೇಯಿಸುತ್ತಿದ್ದ ಸಮಯದಲ್ಲಿ ವಿದ್ಯುತ್ ತಂತಿ ತಗಲಿ ಸಾವನ್ನಪ್ಪಿದ ಚಂದ್ರಪ್ಪ ಶಿವಪ್ಪ ಕೌಜಲಗಿ ಕುಟುಂಬಕ್ಕೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಹಾಗೂ ಕರವೇ ಸಂಘಟನೆಗಳ ಸಮ್ಮುಖದಲ್ಲಿ ಹೆಸ್ಕಾ ಅಧಿಕಾರಿ ಸಿಎಸ್.ಮಠಪತಿ 5 ಲಕ್ಷ ರೂಗಳ ಚೆಕ್ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾರ್ಯದರ್ಶಿ ಗೂಳಪ್ಪ ಬಾವಿಕಟ್ಟಿ, ಸವದತ್ತಿ ತಾಲೂಕಾ ಅಧ್ಯಕ್ಷ ಬಸವರಾಜ ಬಿಜ್ಜೂರ, ತಾಲೂಕಾ ಘಟಕಾಧ್ಯಕ್ಷ ಪ್ರವೀಣ ಪಟಾತಾರ, ಕರವೇ ಅಧ್ಯಕ್ಷ ಡಿ.ಕೆ.ರಪೀಕ್, ಮಂಜುನಾಥ ಬಸಳಿಗುಂದಿ, ಹನಮಂತ ಬಿಟ್ಟಿ, ಹುಸೇನ್ ಇಮ್ಮನ್ನವರ, ರಾಜು ಪಾಟೀಲ, ಶಿವಾನಂದ ದೊಡವಾಡ ಶಿವಾನಂದ ಹಿರೇಮಠ ಇನ್ನಿತರು ಉಪಸ್ಥಿತರಿದ್ದರು.
Read Next
1 hour ago
*ಬೆಳಗಾವಿಯಲ್ಲಿ ಸ್ನೇಹಿತನ ಪತ್ನಿಯನ್ನೇ ಓಡಿಸಿಕೊಂಡು ಹೋದ ಯುವಕನ ಮನೆ ದ್ವಂಸ*
1 hour ago
*BREAKING: ಹೇಮರೆಡ್ಡಿ ಮಲ್ಲಮ್ಮ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡೆತ್ ನೋಟ್ ಬರೆದಿತ್ಟು ಆತ್ಮಹತ್ಯೆ*
2 hours ago
*ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಆಕ್ಸಿಜನ್ ಸಿಲಿಂಡರ್ ಸ್ಫೋಟಗೊಂಡು ಆಪರೇಷನ್ ಥಿಯೇಟರ್ ನಲ್ಲಿ ಬೆಂಕಿ*
2 hours ago
*ಇಂದಿನಿಂದ ಜು. 5ರ ವರೆಗೆ ಭಾರಿ ಮಳೆ: ಅಲರ್ಟ್ ಘೋಷಣೆ*
2 hours ago
*ಬೆಳಗಾವಿಯಲ್ಲಿ ಭೀಕರ ಕೊಲೆ: ತಮ್ಮನನ್ನು ಕೊಚ್ಚಿ ಕೊಂದ ಅಣ್ಣ*
14 hours ago
*ಬೆಳಗಾವಿಯಲ್ಲೋಬ್ಬ ಸೈಕೋ: ಅಪಾರ್ಟ್ಮೆಂಟ್ ಗೆ ನುಗ್ಗಿ ಬಟ್ಟೆ ಕದಿಯಲು ಯತ್ನ*
14 hours ago
*ಅರಣ್ಯವಾಸಿಗಳ ಹಕ್ಕುಗಳ ರಕ್ಷಣೆ, ಮೂಲಭೂತ ಸೌಲಭ್ಯಗಳಿಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಸಿಎಂ ಸೂಚನೆ*
15 hours ago
*ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಉದ್ಘಾಟಿಸಿದ ಶಾಸಕ ಸೇಠ್*
15 hours ago
*ಪಾಲಿಕೆ ವ್ಯಾಪ್ತಿಯಲ್ಲಿ ಇಂದಿನಿಂದ ಎಸ್ ಐ ಆರ್ ಆರಂಭ : ಆಯುಕ್ತ ಕಾರ್ತಿಕ್ ಎಂ*
15 hours ago



