*ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಲು ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ*

ಪ್ರಗತಿವಾಹಿನಿ ಸುದ್ದಿ: ಹಿಡಕಲ್ ಜಲಾಶಯದಿಂದ ಪ್ರಟಪ್ರಭಾ ನದಿಗೆ 2 ಟಿಎಂಸಿ ನೀರು ಹರಿಸಲು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಆದೇಶ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ ಬಾಗಲಕೋಟ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಇರುವುದರಿಂದ ಹಾಗೂ ಮಳೆಯ ಕೊರತೆಯಿಂದಾಗಿ ಜನ- ಜಾನುವಾರುಗಳಿಗೆ ನೀರಿನ ಅಭಾವ ಉಂಟಾಗಿದ್ದು, ದಿನಾಂಕ: 19.02.2024 ರಿಂದ ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ಕುಡಿಯುವ ಉದ್ದೇಶಕ್ಕಾಗಿ ಬಾಗಲಕೋಟ ಮತ್ತು ಮಾರ್ಗ ಮಧ್ಯದ ಹಳ್ಳಿಗಳಿಗೆ ಸರ್ಕಾರದ ಆದೇಶದನ್ವಯ ಕಾಯ್ದಿರಿಸಿದ … Continue reading *ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ ನೀರು ಹರಿಸಲು ಸಚಿವ ಸತೀಶ್‌ ಜಾರಕಿಹೊಳಿ ಸೂಚನೆ*