*ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿದೆ : ವೈಮಾನಿಕ ಸಮೀಕ್ಷೆ ಬಳಿಕ ಸಿಎಂ*
ಪ್ರಗತಿವಾಹಿನಿ ಸುದ್ದಿ: ವೈಮಾನಿಕ ಸಮೀಕ್ಷೆ ಬಳಿಕ ಕಲಬುರಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ನಾಲ್ಕು ಜಿಲ್ಲೆಗಳ ಶಾಸಕರು, ಸಚಿವರು ಮತ್ತು ಅಧಿಕಾರಿಗಳ ಸಭೆಯ ಮುಖ್ಯಾಂಶಗಳು. ಸೆಪ್ಟೆಂಬರ್ ಮೊದಲ ವಾರದವರೆಗೂ ಆಗಿರುವ ಬೆಳೆ ಹಾನಿ ಬಗ್ಗೆ ಜಂಟಿ ಸಮೀಕ್ಷೆ ಮುಗಿದು ಪರಿಹಾರ ವಿತರಣೆ ಆಗುವ ಸಿದ್ಧತೆಯಲ್ಲಿದ್ದಾಗ ಎರಡನೇ ಸುತ್ತಿನ ಬೆಳೆ ಹಾನಿ ಆಗಿದೆ. ಹೀಗಾಗಿ ಸೆಪ್ಟೆಂಬರ್ ಮೊದಲ ವಾರದ ಬಳಿಕವೂ ಆಗಿರುವ ಬೆಳೆ ಹಾನಿಯ ಸಮೀಕ್ಷೆಯನ್ನೂ ಮುಗಿಸಿ ಎಲ್ಲರಿಗೂ ಒಟ್ಟಿಗೇ ಪರಿಹಾರ ಕೊಟ್ಟರೆ ಒಳ್ಳೆಯದು … Continue reading *ತುರ್ತಾಗಿ ಪರಿಹಾರ ಒದಗಿಸಲು ಸರ್ಕಾರ ತುದಿಗಾಲಲ್ಲಿದೆ : ವೈಮಾನಿಕ ಸಮೀಕ್ಷೆ ಬಳಿಕ ಸಿಎಂ*
Copy and paste this URL into your WordPress site to embed
Copy and paste this code into your site to embed