*ಲಕ್ಷ್ಮೀ ದೇವಿ ಮಂದಿರಕ್ಕೆ ಚನ್ನರಾಜ ಹಟ್ಟಿಹೊಳಿ ಭೇಟಿ*

ಪ್ರಗತಿವಾಹಿನಿ ಸುದ್ದಿ: ಶ್ರಾವಣ ಮಾಸದ ಕೊನೆಯ ಶುಕ್ರವಾರದ ಪ್ರಯುಕ್ತ ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಿರೇ ಬಾಗೇವಾಡಿಯ ಶ್ರೀ ಲಕ್ಷ್ಮೀ ದೇವಿ ಮಂದಿರಕ್ಕೆ ಭೇಟಿ ನೀಡಿ, ದೇವಿಯ ಆಶೀರ್ವಾದ ಪಡೆದರು. ನಾಡಿನ ಸುಭೀಕ್ಷೆಗಾಗಿ ಅವರು ದೇವರಲ್ಲಿ ಪ್ರಾರ್ಥಿಸಿದರು. ಈ ವೇಳೆ ದೇವಸ್ಥಾನದ ಟ್ರಸ್ಟ್ ಕಮೀಟಿಯ ಸದಸ್ಯರು, ಗ್ರಾಮ ಪಂಚಾಯತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವಸದಸ್ಯರು ಹಾಗೂ ಗ್ರಾಮದ ಪ್ರಮುಖರು ಉಪಸ್ಥಿತರಿದ್ದರು. *ಕಿತ್ತೂರು ಪಟ್ಟಣ ಪಂಚಾಯತ್ ಸದಸ್ಯನ ಕಿಡ್ನಾಪ್*: *ಪತ್ತೆಗೆ 3 ತಂಡ*