*ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಭೂಮಿ ಪೂಜೆ*

ಪ್ರಗತಿವಾಹಿನಿ ಸುದ್ದಿ: ಹಿರೇಬಾಗೇವಾಡಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿಯ ಶ್ರೀ ಫಡಿಬಸವೇಶ್ವರ ಮಂದಿರದಿಂದ ಸ್ಮಶಾನದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ ಸಂದೆ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಿದರು. ಗ್ರಾಮಸ್ಥರ ಬಹುದಿನಗಳ ಬೇಡಿಕೆಯ ಹಿನ್ನೆಲಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರು ವಿಶೇಷ ಅನುದಾನ ಒದಗಿಸಿದ್ದಾರೆ. ಸುಮಾರು ₹1 ಕೋಟಿ ವೆಚ್ಚದಲ್ಲಿ ಈ ರಸ್ತೆ ನಿರ್ಮಾಣಗೊಳ್ಳುತ್ತಿದ್ದು, ಸಾರ್ವಜನಿಕರ ಸುಗಮ ಸಂಚಾರಕ್ಕೆ ಅನುವಾಗಲಿದೆ.ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದ ಪ್ರತಿಯೊಂದು … Continue reading *ಒಂದು ಕೋಟಿ ರೂ. ವೆಚ್ಚದಲ್ಲಿ ರಸ್ತೆ ನಿರ್ಮಾಣ: ಕಾಮಗಾರಿಗೆ ಭೂಮಿ ಪೂಜೆ*