Kannada NewsKarnataka NewsLatestPolitics

*ಹಿರೇಮಗಳೂರು ಕಣ್ಣನ್ ಗೆ ತಸ್ತೀಕ್ ಹಣ ವಾಪಾಸ್ಸಿಗೆ ನೋಟಿಸ್ ವಿಚಾರ; ಸಿಎಂ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ಹಿರೇಮಗಳೂರು ಕಣ್ಣನ್ ಅವರಿಗೆ ತಸ್ತೀಕ್ ಹಣ ವಾಪಾಸು ನೀಡುವಂತೆ ನೋಟಿಸ್ ನೀಡಿರುವುದರಲ್ಲಿ ತಹಶೀಲ್ದಾರ್ ತಪ್ಪಿದೆ ಹೊರತು ಕಣ್ಣನ್ ಅವರ ತಪ್ಪಿಲ್ಲ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ನೋಟಿಸ್ ಅನ್ನು ಹಿಂಪಡೆಯಲು ಸಂಬಂಧಪಟ್ಟವರ ಜೊತೆ ಮಾತನಾಡುತ್ತೇನೆ. ಕಣ್ಣನ್ ಅವರಿಗೆ ಹೆಚ್ಚುವರಿಯಾಗಿ ಹಣ ಪಾವತಿಸಿರುವುದು ತಹಶೀಲ್ದಾರರು, ಅವರಿಂದಲೇ ಬಾಕಿ ಹಣ ಕಟ್ಟಿಸಿಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.


Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button