*ಭೀಕರ ರಸ್ತೆ ಅಪಘಾತ: ASI ಸ್ಥಳದಲ್ಲೇ ಸಾವು*
ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ಡಿಆರ್ ಎ ಎಸ್ ಐ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ತಾಲೂಕಿನ ಇಟಗಟ್ಟಿ ಬೈಪಾಸ್ ಬಳಿ ನಡೆದಿದೆ. ಎಲ್ಲಪ್ಪ ಕುಂಬಾರ್ ಮೃತ ಡಿಆರ್ ಎ ಎಸ್ ಐ. ಹುಬ್ಬಳ್ಳಿ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪರಿಚಿತ ವಾಹನವೊಂದು ಬೈಕ್ ಗೆ ಡಿಕ್ಕಿ ಹೊಡೆದು ಹೋಗಿದೆ. ಎಲ್ಲಪ್ಪ ಅವರ ತಲೆಗೆ ಗಭೀರವಾಗಿ ಗಾಯಗಳಾಗಿದ್ದು, ಸ್ಥಳದಲ್ಲೇ ಅವರು ಸಾವನ್ನಪ್ಪಿದ್ದಾರೆ.Home add -Advt ಘಟನಾ ಸ್ಥಳಕ್ಕೆ ಧಾರವಾಡ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ … Continue reading *ಭೀಕರ ರಸ್ತೆ ಅಪಘಾತ: ASI ಸ್ಥಳದಲ್ಲೇ ಸಾವು*
Copy and paste this URL into your WordPress site to embed
Copy and paste this code into your site to embed