2 ತಾಲೂಕು ಹೊರತುಪಡಿಸಿ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ

ಪ್ರಗತಿವಾಹಿನಿ ಸುದ್ದಿ, ಕಾರವಾರ: ಹವಾಮಾನ ಇಲಾಖೆ ಭಾರಿ ಮಳೆಯ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಂಡಗೋಡ ಹಾಗೂ ಹಳಿಯಾಳ ತಾಲೂಕು ಹೊರತುಪಡಿಸಿ ಸೋಮವಾರ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಭಾರತೀಯ ಹವಮಾನ ಇಲಾಖೆ (IMD), ಬೆಂಗಳೂರು ರವರು ಉತ್ತರ ಕನ್ನಡ ಜಿಲ್ಲೆಯಲ್ಲಿ ದಿನಾಂಕ: 14.07.2024 ರ ಮಧ್ಯಾಹ್ನ 1:00 ಗಂಟೆಯಿಂದ ದಿನಾಂಕ: 16-07-2024 ರ ಬೆಳಿಗ್ಗೆ 08:30 ರವರೆಗೆ ಭಾರಿ ಮಳೆಯಾಗುವ ಸೂಚನೆ (ರೆಡ್ ಅಲರ್ಟ್)ನ್ನು ಉಲ್ಲೇಖ (1) … Continue reading 2 ತಾಲೂಕು ಹೊರತುಪಡಿಸಿ ಜಿಲ್ಲಾದ್ಯಂತ ಶಾಲೆಗಳಿಗೆ ರಜೆ