*ಚುನಾವಣಾ ಕರ್ತವ್ಯದಿಂದ ವಾಪಾಸ್ ಆಗಿದ್ದ ಹೊಂ ಗಾರ್ಡ್ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಚುನಾವಣಾ ಕರ್ತವ್ಯ ಮುಗಿಸಿ ರಾಜ್ಯಕ್ಕೆ ಆಗಮಿಸಿದ್ದ ಹೋಂ ಗಾರ್ಡ್ ಓರ್ವರು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ನಡೆದಿದೆ. ಮೃತ ಹೋಂ ಗಾರ್ಡ್ ಅವರನ್ನು ಸಿದ್ದು ಎಂದು ಗುರುತಿಸಲಾಗಿದೆ. ಮಧ್ಯಪ್ರದೇಶದ ಚುನಾವಣೆ ಹಿನ್ನೆಲೆಯಲ್ಲಿ ಕರ್ನಾಟಕದ 4000ಕ್ಕೂ ಹೆಚ್ಚು ಹೋಂ ಗಾರ್ಡ್ ಗಳನ್ನು ಕರ್ತವ್ಯಕ್ಕಾಗಿ ನಿಯೋಜಿಸಲಾಗಿತ್ತು. ಆದರೆ ಚುನಾವಣೆ ಮುಗಿದು ವಾರವಾದರೂ ಅಲ್ಲಿನ ಸರ್ಕಾರ ಕರ್ನಾಟಕದ ಹೋಂ ಗಾರ್ಡ್ ಗಳನ್ನು ರಾಜ್ಯಕ್ಕೆ ವಾಪಾಸ್ ಕಳುಹಿಸಲು ವ್ಯವಸ್ಥೆ ಮಾಡಿರಲಿಲ್ಲ. ಅಲ್ಲದೇ ಊಟ, ಉಪಹಾರಕ್ಕೂ ಪರದಾಡಬೇಕಾದ ಸ್ಥಿತಿ ಎದುರಾಗಿದೆ. … Continue reading *ಚುನಾವಣಾ ಕರ್ತವ್ಯದಿಂದ ವಾಪಾಸ್ ಆಗಿದ್ದ ಹೊಂ ಗಾರ್ಡ್ ದುರ್ಮರಣ*