Karnataka NewsLatest

ಪ್ರತಿಭಟನೆ ಹಿಂಪಡೆಯಲು ರೈತರಿಗೆ ಗೃಹ ಸಚಿವರ ಮನವಿ

ಪ್ರಗತಿ ವಾಹಿನಿ, ಬೆಳಗಾವಿ:

ಬೆಳಗಾವಿಯಲ್ಲಿ ಆರಂಭಗೊಂಡಿರುವ ರಾಜ್ಯ ವಿಧಾನ ಮಂಡಲಗಳ ಅಧಿವೇಶನದ ಸಂದರ್ಭದಲ್ಲಿ, ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸುವರ್ಣ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸುತ್ತಿರುವ ರೈತ ಮುಖಂಡರನ್ನು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭೇಟಿಯಾಗಿ ಮನವಿ ಸ್ವೀಕರಿಸಿದರು.

Home add -Advt

ರೈತರ ಅಹವಾಲುಗಳನ್ನು ಆಲಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ, ಬೇಡಿಕೆಗಳನ್ನು ಪರಿಶೀಲಿಸುವ ಬಗ್ಗೆ ಭರವಸೆ ನೀಡಿದರು. ಪ್ರತಿಭಟನೆ ಹಿಂಪಡೆಯುವಂತೆ ವಿನಂತಿಸಿದರು.

ಈ ವೇಳೆ ಬೆಳಗಾವಿ ಪೆÇಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಸೇರಿದಂತೆ ಹಿರಿಯ ಪೆÇಲೀಸ್ ಅಧಿಕಾರಿಗಳು ಇದ್ದರು.

 

*ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರ ಯಾತ್ರೆ*

https://pragati.taskdun.com/yatra-of-congress-leaders-in-the-wake-of-the-legislative-assembly-elections/

Related Articles

Back to top button