*ಜಾತ್ರೆ ಹಿನ್ನೆಲೆ: ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ. ಹೊನ್ನಿಹಾಳದ ಶ್ರೀ ವಿಠ್ಠಲ ಬೀರದೇವರ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಗ್ರಾಮದ ಒಳ ರಸ್ತೆಗಳ ನಿರ್ಮಾಣದ ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೋಮವಾರ ಭೂಮಿ ಪೂಜೆ ನೆರವೇರಿಸಿ, ಚಾಲನೆ ನೀಡಿದರು. ಕ್ಷೇತ್ರದ ಶಾಸಕರೂ ಆಗಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ವಿಶೇಷ ಪ್ರಯತ್ನದಿಂಂದ ಗ್ರಾಮದಲ್ಲಿನ ರಸ್ತೆಗಳ ನಿರ್ಮಾಣಕ್ಕಾಗಿ ಹಣ ಮಂಜೂರು ಮಾಡಿಸಲಾಗಿದೆ. ಅವರ ಮಾರ್ಗದರ್ಶನ ಹಾಗೂ ಸಲಹೆ, ಸೂಚನೆಗಳ ಮೇರೆಗೆ ಗ್ರಾಮದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಮುಂದಿನ ತಿಂಗಳು … Continue reading *ಜಾತ್ರೆ ಹಿನ್ನೆಲೆ: ಅಭಿವೃದ್ಧಿ ಕಾಮಗಾರಿಗೆ ಚನ್ನರಾಜ ಹಟ್ಟಿಹೊಳಿ ಚಾಲನೆ*
Copy and paste this URL into your WordPress site to embed
Copy and paste this code into your site to embed