Belagavi NewsBelgaum NewsKannada NewsKarnataka NewsPolitics

*ಮಳೆ ಆರ್ಭಟಕ್ಕೆ ಬೆಳಗಾವಿಯಲ್ಲಿ ನೆಲಕಚ್ಚಿದ ಮನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕಳೆದ ಕೆಲ ದಿಮಗಳಿಂದ ಸತತವಾಗಿ ಸುರಿಯುತ್ತಿರುವ ಮಳೆರಾಯನ ಆರ್ಭಟಕ್ಕೆ ಮನೆ ನೆಲಕಚ್ಚಿರುವ ಘಟನೆ ಬೆಳಗಾವಿ ಜಿಲ್ಲೆಯ ಗ್ರಾಮೀಣ ಮತಕ್ಷೇತ್ರದ ದೇಸೂರ ಗ್ರಾಮದಲ್ಲಿ ನಡೆದಿದೆ.‌

ಕೃಷ್ಣಾ ಕಾಂಬಳೆ ಎಂಬುವವರಿಗೆ ಸೇರಿದ ಮನೆ ಇದಾಗಿದ್ದು, ಮನೆಯಲ್ಲಿ ಇದ್ದ ವಸ್ತುಗಳು ಸಂಪೂರ್ಣ ನಾಶವಾಗಿವೆ‌. ನಿನ್ನೆ ರಾತ್ರಿಯಿಡಿ ಸುರಿದ ಬಾರಿ ಮಳೆಗೆ ಗೋಡೆ ಕುಸಿದು ನೆಲಕಚ್ಚಿದೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆ ಬಿದ್ದಿದೆ. ತಕ್ಷಣ ಪರಿಹಾರಕ್ಕೆ ಕುಟುಂಬಸ್ಥರು ಆಗ್ರಹಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button