*ಧರ್ಮಾಧಾರಿತ ವಸತಿ ಮೀಸಲಾತಿ ಅಸಂವಿಧಾನಿಕ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯ ಸರ್ಕಾರ ವಸತಿ ಯೋಜನೆಗಳಲ್ಲಿ ಧರ್ಮಾಧಾರಿತವಾಗಿ ಮುಸ್ಲಿಂರಿಗೆ ಶೇ.15ರಷ್ಟು ಮೀಸಲಾತಿ ಕಲ್ಪಿಸಲು ಮುಂದಾದ ಕ್ರಮವನ್ನು ಪ್ರಶ್ನಿಸಿ ಕಾನೂನು ಹೋರಾಟಕ್ಕಿಳಿಯಲು ಚಿಂತನೆ ನಡೆಸುತ್ತೇವೆ ಎಂದು ಕೇಂದ್ರ ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ಬೆಂಗಳೂರಿನಲ್ಲಿ ಗುರುವಾರ ಸಂಜೆ ಮಾದ್ಯಮಗಳೊಂದಿಗೆ ಮಾತನಾಡಿದ ಸಚಿವರು, ಯಾವುದರಲ್ಲೂ ಧರ್ಮಾಧಾರಿತ ಮೀಸಲಾತಿ ಕಲ್ಪಿಸುವುದು ಅಸಂವಿಧಾನಿಕ ಮತ್ತು ಕಾನೂನು ಬಾಹಿರ ಎಂಬುದನ್ನು ಸುಪ್ರೀಂ ಹೇಳಿದೆ. ಹಾಗಾಗಿ ನಾವೀಗ ರಾಜ್ಯ ಸರ್ಕಾರದ ತುಷ್ಟೀಕರಣದ ಕ್ರಮ ವಿರೋಧಿಸಿ ರಾಜಕೀಯ ಮತ್ತು ಕಾನೂನು ಹೋರಾಟಕ್ಕೆ ಇಳಿಯುತ್ತೇವೆ … Continue reading *ಧರ್ಮಾಧಾರಿತ ವಸತಿ ಮೀಸಲಾತಿ ಅಸಂವಿಧಾನಿಕ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವಾಗ್ದಾಳಿ*