*ತೆರೆದ ವಾಹನದಲ್ಲಿ RCB ಆಟಗಾರರ ಮೆರವಣಿಗೆ ಇಲ್ಲ: ಗೃಹ ಸಚಿವರ ಮಾಹಿತಿ*
ಪ್ರಗತಿವಾಹಿನಿ ಸುದ್ದಿ: 18 ವರ್ಷಗಳ ಬಳಿಕ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಐಪಿಎಲ್ ಕಪ್ ಗೆದ್ದಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವತಿಯಿಂದ ಆರ್ ಸಿಬಿ ಆಟಗಾರರಿಗೆ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ. ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಗಳ ಮೇಲೆ ಸಂಜೆ 4 ಗಂಟೆಗೆ ಆರ್ ಸಿಬಿ ಆಟಗಾರರನ್ನು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿನಂದಿಸಲಿದ್ದಾರೆ. ಸರ್ಕಾರದವತಿಯಿಂದ ಗೌರವಿಸಿ ಸನ್ಮಾನಿಸಲಾಗುತ್ತಿದೆ. ಬಳಿಕ ಆಟಗಾರರು ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ತೆರಳಲಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ತೆರೆದ … Continue reading *ತೆರೆದ ವಾಹನದಲ್ಲಿ RCB ಆಟಗಾರರ ಮೆರವಣಿಗೆ ಇಲ್ಲ: ಗೃಹ ಸಚಿವರ ಮಾಹಿತಿ*
Copy and paste this URL into your WordPress site to embed
Copy and paste this code into your site to embed