*ಹುಬ್ಬಳ್ಳಿ- ಬೆಳಗಾವಿ- ಪುಣೆ ವಂದೇ ಭಾರತ್ ರೈಲು*; *ಬೆಳಗಾವಿ- ಬೆಂಗಳೂರಿಗಿಲ್ಲ ಸಂಪರ್ಕ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಕೇಂದ್ರ ಸರ್ಕಾರ, ಇದೀಗ ಹುಬ್ಬಳ್ಳಿ-ಬೆಳಗಾವಿ- ಪುಣೆ ಮಧ್ಯೆ ವಂದೇ ಭಾರತ್ ರೈಲು ಸಂಚಾರಕ್ಕೆ ಹಸಿರು ನಿಶಾನೆ ತೋರಿದ್ದು, ಬಹು ಬೇಡಿಕೆಯ ಬೆಂಗಳೂರು – ಬೆಳಗಾವಿ ವಂದೇ ಭಾರತ ಯೋಜನೆ ಹಿಂದೆ ಬಿದ್ದಿದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರು ಈ ವಿಷಯ ತಿಳಿಸಿದ್ದು, ತಮ್ಮ ಪ್ರಸ್ತಾವನೆಗೆ ಸ್ಪಂದಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಹುಬ್ಬಳ್ಳಿ -ಬೆಳಗಾವಿ- ಪುಣೆ ಮಧ್ಯೆ ಎರಡನೇ ವಂದೇ ಭಾರತ್ ರೈಲು ಆರಂಭಿಸುವ … Continue reading *ಹುಬ್ಬಳ್ಳಿ- ಬೆಳಗಾವಿ- ಪುಣೆ ವಂದೇ ಭಾರತ್ ರೈಲು*; *ಬೆಳಗಾವಿ- ಬೆಂಗಳೂರಿಗಿಲ್ಲ ಸಂಪರ್ಕ*