*ಸಹೋದರ ಜಗಳ ಬಿಡಿಸಲೆಂದು ಹೋಗಿದ್ದ ತಾಯಿಯನ್ನೇ ಇರಿದು ಕೊಂದ ಮಕ್ಕಳು*

ಪ್ರಗತಿವಾಹಿನಿ ಸುದ್ದಿ: ಸಹೋದರರಿಬ್ಬರ ಜಗಳ ಬಿಡಿಸಲೆಂದು ಬಂದಿದ್ದ ತಾಯಿಯನ್ನೇ ಮಕ್ಕಳಿಬ್ಬರು ಹತ್ಯೆ ಮಾಡಿರುವ ಘೋರ ಘಟನೆ ನಡೆದಿದೆ. ಹುಬ್ಬಳ್ಳಿ ತಾಲೂಕಿನ ತೊರವಿಹಕ್ಕಲ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪದ್ಮಾ (46) ಮಕ್ಕಳಿಂದಲೇ ಕೊಲೆಯಾದ ಮಹಿಳೆ. ಪದ್ಮಾ ಮಕ್ಕಳಾದ ಮಂಜುನಾಥ್ ಹಾಗೂ ಲಕ್ಷ್ಮಣ ಕಟಿಂಗ್ ಶಾಪ್ ಇಟ್ಟಿಕೊಂಡಿದ್ದರು. ಕಟಿಂಗ್ ಶಾಪ್ ನಲ್ಲಿ ಬಂದ ಹಣ ಹಂಚಿಕೆ ವಿಚಾರವಾಗಿ ಇಬ್ಬರ ನಡುವೆ ಗಲಾಟೆಯಾಗಿದೆ. ಜಗಳ ವಿಕೋಪಕ್ಕೆ ತಿರುಗಿದೆ.Home add -Advt ಮಕ್ಕಳಿಬ್ಬರ ಜಗಳ ಬಿಡಿಸಲೆಂದು ಪದ್ಮಾ ಮಧ್ಯಪ್ರದೇಶಿಸಿದ್ದು, ಈ ವೇಳೆ … Continue reading *ಸಹೋದರ ಜಗಳ ಬಿಡಿಸಲೆಂದು ಹೋಗಿದ್ದ ತಾಯಿಯನ್ನೇ ಇರಿದು ಕೊಂದ ಮಕ್ಕಳು*