*ರೈಲಿನಲ್ಲಿಯೂ ಮಹಿಳೆಗೆ ಚಾಕು ತೋರಿಸಿ ಬೆದರಿಸಿದ್ದ ಅಂಜಲಿ ಹಂತಕ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯ ವೀರಾಪುರ ಓಣಿಯ ಯುವತಿ ಅಂಜಲಿ ಅಂಬಿಗೇರಳನ್ನು ಬರ್ಬರವಾಗಿ ಹತ್ಯೆ ಮಾಡಿ ತಲೆಮರೆಸಿಕೊಡಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್ ನನ್ನು ದಾವಣಗೆರೆ ರೈಲು ನಿಲ್ದಾಣದಲ್ಲಿ ಪೊಲೀಸರು ಬಂಧಿಸಲಾಗಿದೆ. ಅಂಜಲಿ ಹತ್ಯೆ ಬಳಿಕ ಹುಬ್ಬಳ್ಳಿಯಿಂದ ಮೈಸೂರಿಗೆ ತೆರಳಿದ್ದ ಆರೋಪಿ ವಿಶ್ವ ಅಲಿಯಾಸ್ ಗಿರೀಶ್, ಮೈಸೂರಿನ ಮಹಾರಾಜಾ ಹೋಟೆಲ್ ನಲ್ಲಿ ಕೆಲಸ ಮಾಡುತ್ತಿದ್ದ. ಬಳಿಕ ಮೈಸೂರಿನಿಂದ ಮತ್ತೆ ಹುಬ್ಬಳ್ಳಿಗೆ ರೈಲಿನಲ್ಲಿ ಆಗಮಿಸಿದ್ದ. ಈ ವೇಳೆ ರೈಲಿನಲ್ಲಿ ತುಮಕೂರು ಮೂಲದ ಮಹಿಳೆಯೊಬ್ಬರಿಗೆ ಚಾಕು ತೋರಿಸಿ ಬೆದರಿಕೆ ಹಾಕಿದ್ದ. ಈ … Continue reading *ರೈಲಿನಲ್ಲಿಯೂ ಮಹಿಳೆಗೆ ಚಾಕು ತೋರಿಸಿ ಬೆದರಿಸಿದ್ದ ಅಂಜಲಿ ಹಂತಕ*