*ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ; ನೇಹಾ ಮಾದರಿಯಲ್ಲಿಯೇ ಇನ್ನೊಂದು ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ವಿದ್ಯಾರ್ಥಿನಿ ನೇಹಾ ಹಿರೇಮಠ ಹತ್ಯೆ ಪ್ರಕರಣ ಮಾಸುವ ಮುನ್ನವೇ ಹುಬ್ಬಳ್ಳಿಯಲ್ಲಿ ಅಂತದ್ದೇ ಮತ್ತೊಂದು ಘಟನೆ ನಡೆದಿದೆ. ನಸುಕಿನ ಜಾವ ನಿದ್ದೆಯಲ್ಲಿದ್ದ ಯುವತಿಯನ್ನು ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ. ಹುಬ್ಬಳ್ಳಿಯ ಬೆಂಡಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯ ವಿಜಾಪುರ ಓಣಿಯಲ್ಲಿ ಘಟನೆ ನಡೆದಿದೆ. ವಿಶ್ವ ಅಲಿಯಾಸ್ ಗಿರೀಶ್ ಕೊಲೆ ಆರೋಪಿ. ಇಂದು ಮುಂಜಾನೆ 5:30ರ ಸುಮಾರಿಗೆ ಮನೆಗೆ ನುಗ್ಗಿದ ದುಷ್ಕರ್ಮಿ ಯುವತಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿದ್ದಾನೆ. ಅಂಜಲಿ ಮೃತ ಯುವತಿ. ಇದಕ್ಕೂ ಮುನ್ನ ಆರೋಪಿ ವಿಶ್ವ, … Continue reading *ಹುಬ್ಬಳ್ಳಿಯಲ್ಲಿ ಮತ್ತೊಂದು ಘೋರ ಕೃತ್ಯ; ನೇಹಾ ಮಾದರಿಯಲ್ಲಿಯೇ ಇನ್ನೊಂದು ಬರ್ಬರ ಹತ್ಯೆ*