ಪ್ರಗತಿವಾಹಿನಿ ಸುದ್ದಿ: ಬೆಂಗಳೂರು: ತಾನು ಮಾಡಿದ ಫೋನ್ ಕರೆಗಳನ್ನು ಪತ್ನಿ ಸ್ವೀಕರಿಸಲಿಲ್ಲ ಎಂಬ ಕಾರಣಕ್ಕೆ ಆಕೆಯೊಂದಿಗೆ ಜಗಳವಾಡಿದ ಪತಿ, ಆಕೆಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬಳಿಕ ಮೃತದೇಹದ ಮೇಲೆ ಬಿಸಿ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನಿಸಿರುವ ಆರೋಪ ಕೇಳಿಬಂದಿದೆ.Home add -Advt ನಗರದ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಬಿಳೇಕಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮೃತರನ್ನು ಗಂಜಾ ಮದೇಷಿಯಾ ಎಂದು ಗುರುತಿಸಲಾಗಿದೆ. ಬಿಹಾರ ಮೂಲದ ರಂಜಿತ್ ಕುಮಾರ್ ಗುಪ್ತಾ ತನ್ನ ಪತ್ನಿ ಹಾಗೂ ಮಕ್ಕಳೊಂದಿಗೆ … Continue reading *ಕಾಲ್ ಸ್ವೀಕರಿಸದಿದ್ದಕ್ಕೆ ಪತ್ನಿಯನ್ನೇ ಕೊಂದ ಪತಿ ಕತ್ತು ಹಿಸುಕಿ ಕೊಲೆ; ಬಿಸಿ ಎಣ್ಣೆ ಸುರಿದು ಸಾಕ್ಷ್ಯನಾಶಕ್ಕೆ ಯತ್ನ, ಆರೋಪಿ ಬಂಧನ*
Copy and paste this URL into your WordPress site to embed
Copy and paste this code into your site to embed