*ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದ ಪತಿ; ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ. ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಸಿ ಮೂವರನ್ನು ಕೊಲೆಗೈದಿದ್ದಾನೆ. ಬಳಿಕ ತಾನೂ ಅದೇ ನೀರು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಕೀರ್ತನಾ (23) ಮಕ್ಕಳಾದ 4 ವರ್ಷದ ಜಯಸಿಂಹ ಹಾಗೂ ಒಂದು ವರ್ಷದ ರಿಷಿಕಾ ಮೃತ ದುರ್ದೈವಿಗಳು. ನರಸಿಂಹ ಹೆಂಡತಿ, ಮಕ್ಕಳನ್ನು ಕೊಂದ ಆರೋಪಿ. … Continue reading *ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದ ಪತಿ; ಆತ್ಮಹತ್ಯೆಗೆ ಯತ್ನ*