*ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ದಂಪತಿ*

ಪ್ರಗತಿವಾಹಿನಿ ಸುದ್ದಿ: ಪತಿ ಹಾಗೂ ಪತ್ನಿ ಇಬ್ಬರೂ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೆಗಾಲದ ನಾರಾಯಣಸ್ವಾಮಿ ಗುಡಿ ಬೀದಿಯಲ್ಲಿ ನಡೆದಿದೆ. ನಾಗೇಶ್ (56) ಹಾಗೂ ಪತ್ನಿ ಸತ್ಯಲಕ್ಷ್ಮೀ (46) ಆತ್ಮಹತ್ಯೆಗೆ ಶರಣಾದ ದಂಪತಿ. ಮೈಸೂರಿನಲ್ಲಿ ಕಳೆದ 6 ತಿಂಗಳಿಂದ ವಾಸವಾಗಿದ್ದ ದಂಪತಿ ನಿನ್ನೆ ಕೊಳ್ಳೆಗಾಲದ ಗುಡಿಬಂಡೆ ಬೀದಿಯ ತಮ್ಮ ಮನೆಗೆ ಬಂದಿದ್ದರು. ಇಂದು ಬೆಳೆಗ್ಗೆ ನೋಡಿದರೆ ದಂಪತಿ ಮನೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಸಾಲಬಾಧೆಯಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಕೊಳ್ಳೆಗಾಲ ಟೌನ್ ಠಾಣೆಯಲ್ಲಿ ಪ್ರಕರಣ … Continue reading *ಮನೆಯಲ್ಲೇ ಆತ್ಮಹತ್ಯೆಗೆ ಶರಣಾದ ದಂಪತಿ*