Karnataka News

*ಪತ್ನಿ ವಿರುದ್ಧ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿ ವಿರುದ್ಧ ಕಿರುಕುಳ ಆರೋಪ ಮಾಡಿ ಪತಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ

ಹುಬ್ಬಳ್ಳಿಯ ಚಾಮುಮ್ಡೇಶ್ವರಿ ನಗರದಲ್ಲಿ ಈ ಘಟನೆ ನಡೆದಿದ್ದು, ಪೀಟರ್ ಆತ್ಮಹತ್ಯೆ ಮಾಡಿಕೊಂಡಿರುವ ಪತಿ. ಪತ್ನಿ ಪಿಂಕಿ ವಿರುದ್ಧ ಕಿರುಕುಳ ಆರೋಪ ಮಾಡಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.

Home add -Advt

ಹೆಂಡತಿ ಟಾರ್ಚನ್ ನಿಂದ ಸಾಯುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿಟ್ಟು ಪೀಟರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಅಶೋಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Back to top button