ಪ್ರಗತಿವಾಹಿನಿ ಸುದ್ದಿ, *ಕಲ್ಲೋಳಿ:* ಕಲ್ಲೋಳಿ ಪಟ್ಟಣದಲ್ಲಿ ಸೇರಿರುವ ಜನರನ್ನು ನೋಡಿದರೆ ಕಾಂಗ್ರೆಸ್ ಪಕ್ಷದ ವಿಜಯೋತ್ಸವದ ಸಮಾರಂಭ ಎನಿಸುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಎರಡು ದಿನಗಳಿಂದ ಅರಭಾವಿ ಕ್ಷೇತ್ರ ವ್ಯಾಪ್ತಿಯಲ್ಲಿ 11 ಕಡೆ ಸಭೆ ನಡೆಸಿರುವೆ, ಹೋದಲೆಲ್ಲಾ ಉತ್ತಮ ಪ್ರತಿಕ್ರಿಯೆ ಸಿಗುತ್ತದೆ ಎಂದರು. Home add -Advt ಕಲ್ಲೋಳಿಯ ಗಾಂಧಿ ಮೈದಾನದಲ್ಲಿ ಶನಿವಾರ ಸಂಜೆ ನಡೆದ ಸಮಾವೇಶದಲ್ಲಿ ಮಾತನಾಡಿದ ಸಚಿವರು, ಕಾಂಗ್ರೆಸ್ ಪಕ್ಷ ಅಂದರೆ ಬದ್ಧತೆ, ಎಲ್ಲರನ್ನೂ ಸಮಾನತೆಯಿಂದ ನೋಡುವ ಪಕ್ಷ ಕಾಂಗ್ರೆಸ್. ಚುನಾವಣಾ ಪೂರ್ವ ಐದು ಗ್ಯಾರಂಟಿ … Continue reading *ಬಿಜೆಪಿಯವರು ಜಗದೀಶ್ ಶೆಟ್ಟರ್ ಗೆ ಯಾವ ಮಾನದಂಡದ ಮೇಲೆ ಟಿಕೆಟ್ ಕೊಟ್ಟರೋ ಗೊತ್ತಿಲ್ಲ – ಲಕ್ಷ್ಮೀ ಹೆಬ್ಬಾಳಕರ್* ; *ಕಾಂಗ್ರೆಸ್ ಅಭ್ಯರ್ಥಿಗೆ ಅಭೂತಪೂರ್ವ ಬೆಂಬಲ*
Copy and paste this URL into your WordPress site to embed
Copy and paste this code into your site to embed